ವಿಶ್ವಹಿಂದೂ ಪರಿಷತ್ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಕೋಟೇಶ್ವರ ಶರ್ಮ ಭೇಟಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ವಿಶ್ವಹಿಂದೂ ಪರಿಷತ್ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಕೋಟೇಶ್ವರ ಶರ್ಮ ಭೇಟಿ ನೀಡಿ ಶ್ರೀ ದೇವೀ ದರ್ಶನ ಪಡೆದರು. ಕಟೀಲು ದೇಗುಲದ ಅರ್ಚಕ ಅನಂತ ಆಸ್ರಣ್ಣ ಪ್ರಸಾದ ಆಸ್ರಣ್ಣ ಶ್ರೀದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ವಿಹಿಂಪ ದ.ಕ. ಉಪಾಧ್ಯಕ್ಷ ಮನೋಹರ ಸುವರ್ಣ, ಸೇವಾ ಪ್ರಮುಖ್ ಕಾರ್ತಿಕ್ ಜೊತೆಗಿದ್ದರು.
0 5

Details

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ವಿಶ್ವಹಿಂದೂ ಪರಿಷತ್ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಕೋಟೇಶ್ವರ ಶರ್ಮ ಭೇಟಿ ನೀಡಿ ಶ್ರೀ ದೇವೀ ದರ್ಶನ ಪಡೆದರು.
ಕಟೀಲು ದೇಗುಲದ ಅರ್ಚಕ ಅನಂತ ಆಸ್ರಣ್ಣ ಪ್ರಸಾದ ಆಸ್ರಣ್ಣ ಶ್ರೀದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.
ವಿಹಿಂಪ ದ.ಕ. ಉಪಾಧ್ಯಕ್ಷ ಮನೋಹರ ಸುವರ್ಣ, ಸೇವಾ ಪ್ರಮುಖ್ ಕಾರ್ತಿಕ್ ಜೊತೆಗಿದ್ದರು.

Education Institutions

Special Students

Reviews

Write Your Review

Rating :