ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಚಾಲನೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ 6 ಯಕ್ಷಗಾನ ಮೇಳಗಳ 2019-20 ನೇ ಸಾಲಿನ ತಿರುಗಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕಟೀಲು ಶ್ರೀದೇವಿಯ ಗರ್ಭಗುಡಿಯ ಮುಂದೆ ಕಲಾವಿದರಿಗೆ ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಗೆಜ್ಜೆಗಳನ್ನು ನೀಡುವ ಮೂಲಕ ಈ ವರ್ಷದ ಯಕ್ಷಗಾನಕ್ಕೆ ಚಾಲನೆ ದೊರೆತಿದೆ. ಕಟೀಲು ದೇವಳದ ಆಡಳಿತ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ, ಮೊಕ್ತೇಸರ ವಾಸುದೇವ ಆಸ್ರಣ್ಣ, ಆಸ್ರಣ್ಣ ಬಂಧುಗಳು , ತಂತ್ರಿಗಳು ದೇವಳದ ಅರ್ಚಕ ವೃಂದದವರು, ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ ಶೆಟ್ಟಿ, ಮೇಳಗಳ ಮೆನೇಜರುಗಳು, ಕಲಾವಿದರು ಹಾಗೂ ಸಹಸಾರು ಭಕ್ತಾಧಿಗಳು ಉಪಸ್ಥಿತರಿದ್ದರು. ಶ್ರೀ ದೇವಿಯ ಮುಂದೆ ಗೆಜ್ಜೆ ಕಟ್ಟಿ ಕುಣಿಯಲಾಯಿತು.
0 5

Details

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ 6 ಯಕ್ಷಗಾನ ಮೇಳಗಳ 2019-20 ನೇ ಸಾಲಿನ ತಿರುಗಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕಟೀಲು ಶ್ರೀದೇವಿಯ ಗರ್ಭಗುಡಿಯ ಮುಂದೆ ಕಲಾವಿದರಿಗೆ ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಗೆಜ್ಜೆಗಳನ್ನು ನೀಡುವ ಮೂಲಕ ಈ ವರ್ಷದ ಯಕ್ಷಗಾನಕ್ಕೆ ಚಾಲನೆ ದೊರೆತಿದೆ.
ಕಟೀಲು ದೇವಳದ ಆಡಳಿತ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ, ಮೊಕ್ತೇಸರ ವಾಸುದೇವ ಆಸ್ರಣ್ಣ, ಆಸ್ರಣ್ಣ ಬಂಧುಗಳು , ತಂತ್ರಿಗಳು ದೇವಳದ ಅರ್ಚಕ ವೃಂದದವರು, ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ ಶೆಟ್ಟಿ, ಮೇಳಗಳ ಮೆನೇಜರುಗಳು, ಕಲಾವಿದರು ಹಾಗೂ ಸಹಸಾರು ಭಕ್ತಾಧಿಗಳು ಉಪಸ್ಥಿತರಿದ್ದರು. ಶ್ರೀ ದೇವಿಯ ಮುಂದೆ ಗೆಜ್ಜೆ ಕಟ್ಟಿ ಕುಣಿಯಲಾಯಿತು.

Education Institutions

Special Students

Reviews

Write Your Review

Rating :